ಕರ್ನಾಟಕದ ಸುಪ್ರಸಿದ್ಧ ಅವಧೂತರಾದ ಸಖರಾಯಪಟ್ಟಣದ ಶ್ರೀ.ವೆಂಕಟಾಚಲ ಅವಧೂತರ ಜೀವನ, ಅವರು ನಡೆಸಿದ ಲೀಲೆಗಳು ಮತ್ತು ಅವರ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡುವ ಸಲುವಾಗಿ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರಪ್ರಥಮ ಬ್ಲಾಗ್ ಅನ್ನು ಪ್ರಾರಂಭಿಸಲಾಗಿದೆ. ಈ ಬ್ಲಾಗ್ ನಲ್ಲಿ ನೀಡಿರುವ ಮಾಹಿತಿಗಳನ್ನು ಸಂಗ್ರಹಿಸಲು ನನಗೆ ಹಲವಾರು ಗುರು ಬಂಧುಗಳು ಸಹಾಯ ಮಾಡಿರುತ್ತಾರೆ. ಈ ಬ್ಲಾಗ್ ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರುವುದಿಲ್ಲ. ಆದ ಕಾರಣ, ಯಾರಾದರೂ ಬ್ಲಾಗ್ ಹೆಸರಿನಲ್ಲಿ ಹಣವನ್ನು ಸಂಗ್ರಹಿಸಲು ಗುರುಬಂಧುಗಳನ್ನು ಸಂಪರ್ಕಿಸಿದಲ್ಲಿ ದಯಮಾಡಿ ನೀಡಬಾರದಾಗಿ ವಿನಂತಿ.
Tuesday, July 14, 2020
ಸದ್ಗುರು ಶ್ರೀ ವೆಂಕಟಾಚಲ ಅಷ್ಟೋತ್ತರ ಶತನಾಮಾವಳಿ - ಸಂಗ್ರಹ: ಶ್ರೀ. ಬಿ.ಎಸ್ .ರಾಮಕೃಷ್ಣ , ಸಂಸ್ಕೃತ ಪ್ರಾಧ್ಯಾಪಕರು ಗಾಯನ: ಡಾ. ಶ್ರೀನಿವಾಸ್, ಬೆಂಗಳೂರು
Jai venkatachala avadootarige. Nimma paadakamalagalige nanna bhakti poorvaka namanagalu. Hari om tatsat.
ReplyDelete